ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm