ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.

ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:11 pm
HK News Staffer
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am