ಬ್ರೇಕಿಂಗ್ ನ್ಯೂಸ್
24-02-21 05:18 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.24: ಕೊರೊನಾ ಸೋಂಕು ಹೆಚ್ಚಿರುವ ಐದು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ದೆಹಲಿ ಸರಕಾರ ನಿರ್ಬಂಧ ವಿಧಿಸಿದ್ದು ದೆಹಲಿಗೆ ಬರಲೇಬೇಕಾದರೆ ನೆಗೆಟಿವ್ ರಿಪೋರ್ಟ್ ತರುವಂತೆ ಸೂಚನೆ ನೀಡಿದೆ.
ಮಹಾರಾಷ್ಟ್ರ, ಕೇರಳ, ಪಂಜಾಬ್, ಛತ್ತೀಸ್ಗಢ, ಮಧ್ಯಪ್ರದೇಶಗಳಿಂದ ವಿಮಾನ, ರೈಲು, ಬಸ್ ಇನ್ನಿತರ ವಾಹನಗಳ ಮೂಲಕ ದೆಹಲಿಗೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ದೆಹಲಿ ಪ್ರವೇಶ ಮಾಡುವ ಮುನ್ನ ಆರ್ ಪಿಸಿಆರ್ ಟೆಸ್ಟ್ ಮಾಡಿ, ನೆಗೆಟಿವ್ ರಿಪೋರ್ಟ್ ಹಾಜರುಪಡಿಸಬೇಕು ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆದೇಶ ಹೊರಡಿಸಿದ್ದಾರೆ.
ಫೆ.26ರಿಂದ ಮಾರ್ಚ್ 15ರ ವರೆಗೆ ಹೊಸ ನಿರ್ಬಂಧ ಜಾರಿಯಲ್ಲಿರಲಿದ್ದು, ಈಗಾಗ್ಲೇ ದೆಹಲಿಗೆ ಹೊರಟವರು 72 ಗಂಟೆಗಳ ಮುನ್ನ ಪರೀಕ್ಷೆಗೆ ಒಳಪಡಿಸಿರುವ ಕೋವಿಡ್ ನೆಗೆಟಿವ್ ವರದಿ ಪಡೆಯಬೇಕು. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆ ಸಭೆ ನಡೆಸಿದ ಕೇಜ್ರಿವಾಲ್, ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಕೊರೊನಾ ಸೋಂಕು ಪೀಡಿತರಲ್ಲಿ 86 ಶೇ. ಮಂದಿ ಈ ಐದು ರಾಜ್ಯಗಳಿಗೆ ಸೇರಿದವರು. ಹೀಗಾಗಿ ದೆಹಲಿಗೆ ಮತ್ತೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೆಹಲಿ ಸರಕಾರ ಹೊಸ ನಿಯಮ ಜಾರಿಗೆ ತಂದಿದೆ.
In the wake of a sudden rise in coronavirus cases in India once again, several state governments have made a Covid-19 negative test mandatory for travellers on arrival.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm