ಬ್ರೇಕಿಂಗ್ ನ್ಯೂಸ್
25-02-21 11:06 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ. 25: ಜಿಎಸ್ಟಿ (ಸರಕು ಸೇವಾ ತೆರಿಗೆ) ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಫೆಬ್ರವರಿ 26ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.

ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ ಮಾಹಿತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜಿಎಸ್ಟಿ ನಿಯಮಗಳಲ್ಲಿ 950 ತಿದ್ದುಪಡಿಗಳನ್ನು ಮಾಡಲಾಗಿದೆ. ಜಿಎಸ್ಟಿ ಪೋರ್ಟಲ್ನಲ್ಲಿನ ಸಮಸ್ಯೆಗಳು ಹಾಗೂ ಅನುಸರಣೆಯಲ್ಲಿನ ನಿರಂತರ ಸಮಸ್ಯೆಗಳು ತೆರಿಗೆ ನಿಯಮದ ಮೇಲೆ ಪ್ರಭಾವ ಬೀರಿದ್ದು, ನಿಬಂಧನೆಗಳ ಮರುಪರಿಶೀಲನೆ ಅವಶ್ಯಕವಾಗಿದೆ ಎಂದು ಅಖಿಲ ಭಾರತ ವರ್ತಕರ ಸಂಘಟನೆ ಆಗ್ರಹಿಸಿದೆ. ಹೀಗಾಗಿ ದೇಶಾದ್ಯಂತ ಬಂದ್ ನಡೆಸಲು ತೀರ್ಮಾನಿಸಿದೆ.


ಜಿಎಸ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.
Nearly 40, 000 trade associations, representing eight crore traders of the country, has extended support to the Bharat bandh called by the Confederation of All India Traders (CAIT) on February 26, demanding a review of the provisions of the goods and services tax (GST) regime.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm