ಬ್ರೇಕಿಂಗ್ ನ್ಯೂಸ್
25-02-21 11:06 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ. 25: ಜಿಎಸ್ಟಿ (ಸರಕು ಸೇವಾ ತೆರಿಗೆ) ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಫೆಬ್ರವರಿ 26ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ ಮಾಹಿತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜಿಎಸ್ಟಿ ನಿಯಮಗಳಲ್ಲಿ 950 ತಿದ್ದುಪಡಿಗಳನ್ನು ಮಾಡಲಾಗಿದೆ. ಜಿಎಸ್ಟಿ ಪೋರ್ಟಲ್ನಲ್ಲಿನ ಸಮಸ್ಯೆಗಳು ಹಾಗೂ ಅನುಸರಣೆಯಲ್ಲಿನ ನಿರಂತರ ಸಮಸ್ಯೆಗಳು ತೆರಿಗೆ ನಿಯಮದ ಮೇಲೆ ಪ್ರಭಾವ ಬೀರಿದ್ದು, ನಿಬಂಧನೆಗಳ ಮರುಪರಿಶೀಲನೆ ಅವಶ್ಯಕವಾಗಿದೆ ಎಂದು ಅಖಿಲ ಭಾರತ ವರ್ತಕರ ಸಂಘಟನೆ ಆಗ್ರಹಿಸಿದೆ. ಹೀಗಾಗಿ ದೇಶಾದ್ಯಂತ ಬಂದ್ ನಡೆಸಲು ತೀರ್ಮಾನಿಸಿದೆ.
ಜಿಎಸ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.
Nearly 40, 000 trade associations, representing eight crore traders of the country, has extended support to the Bharat bandh called by the Confederation of All India Traders (CAIT) on February 26, demanding a review of the provisions of the goods and services tax (GST) regime.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm