ಬ್ರೇಕಿಂಗ್ ನ್ಯೂಸ್
25-02-21 11:06 am Headline Karnataka News Network ದೇಶ - ವಿದೇಶ
ನವದೆಹಲಿ, ಫೆ. 25: ಜಿಎಸ್ಟಿ (ಸರಕು ಸೇವಾ ತೆರಿಗೆ) ನಿಬಂಧನೆಗಳನ್ನು ಮರುಪರಿಶೀಲನೆ ಮಾಡುವಂತೆ ಒತ್ತಾಯಿಸಿ ಫೆಬ್ರವರಿ 26ರಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ದೇಶಾದ್ಯಂತ ಫೆಬ್ರವರಿ 26ರಂದು ಎಲ್ಲಾ ವಾಣಿಜ್ಯ ಮಾರುಕಟ್ಟೆಗಳು ಬಂದ್ ಆಗಲಿರುವುದಾಗಿ ಅಖಿಲ ಭಾರತ ವರ್ತಕರ ಸಂಘಟನೆ ಮಾಹಿತಿ ನೀಡಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಜಿಎಸ್ಟಿ ನಿಯಮಗಳಲ್ಲಿ 950 ತಿದ್ದುಪಡಿಗಳನ್ನು ಮಾಡಲಾಗಿದೆ. ಜಿಎಸ್ಟಿ ಪೋರ್ಟಲ್ನಲ್ಲಿನ ಸಮಸ್ಯೆಗಳು ಹಾಗೂ ಅನುಸರಣೆಯಲ್ಲಿನ ನಿರಂತರ ಸಮಸ್ಯೆಗಳು ತೆರಿಗೆ ನಿಯಮದ ಮೇಲೆ ಪ್ರಭಾವ ಬೀರಿದ್ದು, ನಿಬಂಧನೆಗಳ ಮರುಪರಿಶೀಲನೆ ಅವಶ್ಯಕವಾಗಿದೆ ಎಂದು ಅಖಿಲ ಭಾರತ ವರ್ತಕರ ಸಂಘಟನೆ ಆಗ್ರಹಿಸಿದೆ. ಹೀಗಾಗಿ ದೇಶಾದ್ಯಂತ ಬಂದ್ ನಡೆಸಲು ತೀರ್ಮಾನಿಸಿದೆ.
ಜಿಎಸ್ಟಿಯಲ್ಲಿ ಕೆಲವು ನಿಯಮಗಳನ್ನು ಬದಲಾಯಿಸಬೇಕು. ಕಠಿಣ ನಿಬಂಧನೆಗಳ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡಬೇಕು ಎಂದು ಜಿಎಸ್ಟಿ ಮಂಡಳಿಯನ್ನು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿ ಒಟ್ಟು 1500 ಕಡೆಗಳಲ್ಲಿ ಧರಣಿ ನಡೆಸಲಿರುವುದಾಗಿ ಸಿಎಐಟಿ ತಿಳಿಸಿದೆ.
Nearly 40, 000 trade associations, representing eight crore traders of the country, has extended support to the Bharat bandh called by the Confederation of All India Traders (CAIT) on February 26, demanding a review of the provisions of the goods and services tax (GST) regime.
18-09-25 05:34 pm
Bangalore Correspondent
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
18-09-25 06:11 pm
Mangalore Correspondent
ಪೊಲೀಸರಿಂದ ಅಧಿಕಾರ ದುರುಪಯೋಗ, ದಬ್ಬಾಳಿಕೆ ; ಬೆನ್ನು...
18-09-25 04:31 pm
Mangalore, Traffic Police: ನಂಗೆ ಕೈಮಾಡಲು ನಿಂಗೇ...
18-09-25 02:42 pm
ಜಾತಿ ಗಣತಿ ಮೊದಲೇ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿ ಗೊಂ...
18-09-25 02:19 pm
Dharmasthala: ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನ...
17-09-25 11:05 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm