ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm