ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm