ಬ್ರೇಕಿಂಗ್ ನ್ಯೂಸ್
18-08-20 12:56 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 18: ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೋನಾ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದರು. ಈಗ ಅವರಿಗೆ ಜ್ವರ ಹಾಗೂ ಮೈಕೈ ನೋವು ಕಾಣಿಸಿಕೊಂಡಿದ್ದು, ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಧ್ಯರಾತ್ರಿ ವೇಳೆಗೆ ಅಮಿತ್ ಶಾಗೆ ಜ್ವರ ಕಾಣಿಸಿಕೊಂಡಿತ್ತು. ಇದಾದ ಬೆನ್ನಲ್ಲೇ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಕಾಡಿತ್ತು. ಹೀಗಾಗಿ ಮುಂಜಾನೆ 2:30ರ ಸುಮಾರಿಗೆ ಅವರನ್ನು ದೆಹಲಿಯ ಎಐಐಎಂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಆಗಸ್ಟ್ 2ರಂದು ಅಮಿತ್ ಶಾಗೆ ಕೊರೋನಾ ಇರುವುದು ದೃಢಪಟ್ಟಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ಅವರು, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ವೇಳೆ ನನಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿಯೇ ಇದೆ. ಆದರೆ, ಕೊರೋನಾ ಸೋಂಕು ದೃಢಪಟ್ಟಿರುವುದರಿಂದ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದೊಂದು ವಾರದಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದರು.
कोरोना के शुरूआती लक्षण दिखने पर मैंने टेस्ट करवाया और रिपोर्ट पॉजिटिव आई है। मेरी तबीयत ठीक है परन्तु डॉक्टर्स की सलाह पर अस्पताल में भर्ती हो रहा हूँ। मेरा अनुरोध है कि आप में से जो भी लोग गत कुछ दिनों में मेरे संपर्क में आयें हैं, कृपया स्वयं को आइसोलेट कर अपनी जाँच करवाएं।
— Amit Shah (@AmitShah) August 2, 2020
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm