ಬ್ರೇಕಿಂಗ್ ನ್ಯೂಸ್
25-02-21 02:17 pm Headline Karnataka News Network ದೇಶ - ವಿದೇಶ
ಚೆನ್ನೈ, ಫೆ.25: 9, 10 ಮತ್ತು 11ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಎಲ್ಲರನ್ನೂ ಉತ್ತೀರ್ಣ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಡಿ ಕೆ. ಪಳನಿಸ್ವಾಮಿ ಹೇಳಿದ್ದಾರೆ.
ಕೋವಿಡ್ ಸಾಂಕ್ರಾಮಿಕದ ನಡುವೆ ಎಸ್ಎಸ್ಎಲ್ ಸಿ ಮತ್ತು ಪ್ಲಸ್ ಒನ್ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಹೇಳಿದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ ಪಳನಿಸ್ವಾಮಿ.
ಮೌಲ್ಯ ಮಾಪನ ಹೇಗೆ?
ಇಂಟರ್ನಲ್ ಪರೀಕ್ಷೆಯಲ್ಲಿ ಲಭಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಕಲಿಕೆಯ ಮೌಲ್ಯಮಾಪನ ಮಾಡಲಾಗುವುದು. ಬಾಕಿ ಇರುವ ಪರೀಕ್ಷೆಗಳ ಅಂಕವನ್ನು ಎರಡು ಮಾನದಂಡಗಳಿಂದ ನಿರ್ಣಯಿಸಲಾಗುವುದು. ಕಾಲುವಾರ್ಷಿಕ ಮತ್ತು ಅರ್ಧವಾರ್ಷಿಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಶೇಕಡಾ 80 ಅಂಕ ಮತ್ತು ಹಾಜರಾತಿಯನ್ನು ಪರಿಗಣಿಸಿ ಶೇಕಡಾ 20 ಅಂಕಗಳನ್ನು ನೀಡಲಾಗುವುದು. ಈ ಬಗ್ಗೆ ತಮಿಳುನಾಡು ಶಿಕ್ಷಣ ಇಲಾಖೆ ಶಾಲೆಗಳಿಗೆ ಇನ್ನೂ ಸುತ್ತೋಲೆ ಕಳುಹಿಸಿಲ್ಲ. ಆದಾಗ್ಯೂ, ತಮಿಳುನಾಡು ಸರ್ಕಾರದ ಪರೀಕ್ಷಾ ನಿರ್ದೇಶನಾಲಯ ಬಿಡುಗಡೆ ಮಾಡಿದ ವೇಳಾಪಟ್ಟಿ ಪ್ರಕಾರ 12ನೇ ತರಗತಿಗೆ ಪರೀಕ್ಷೆ ನಡೆಯಲಿದೆ.
12ನೇ ತರಗತಿಗೆ ಮೇ 3ರಿಂದ ಮೇ 21ರವರೆಗೆ ನಡೆಯಲಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಲ್ಲಿ ನಡೆಯುತ್ತಿದ್ದ ಪರೀಕ್ಷೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಮುಂದೂಡಿಕೆಯಾಗಿತ್ತು. 2020 ಮಾರ್ಚ್ ತಿಂಗಳಲ್ಲಿ ಕೋವಿಡ್ನಿಂದಾಗಿ ತಮಿಳುನಾಡಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆನಂತರ ಜನವರಿ 19ರಂದು 10 ಮತ್ತು 12ನೇ ತರಗತಿ ಮಕ್ಕಳಿಗೆ ಮಾತ್ರ ತರಗತಿ ಆರಂಭ ಮಾಡಲಾಗಿತ್ತು.
Tamil Nadu Chief Minister Edappadi K Palaniswami on Thursday said that the state government has decided to promote the students of classes 9, 10, and 11 to the next class without any examinations.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm