ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
07-12-25 10:21 pm
HK News Desk
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 10:45 pm
Udupi Correspondent
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm