ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm