ಬ್ರೇಕಿಂಗ್ ನ್ಯೂಸ್
31-07-20 02:43 pm Headline Karnataka News Network ದೇಶ - ವಿದೇಶ
ಮಾಸ್ಕೋ, ಜುಲೈ 31: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಅನೇಕ ದೇಶಗಳಲ್ಲಿ ಲಸಿಕೆ ಸಂಶೋಧನೆ ಜೋರಾಗಿ ನಡೆದಿದೆ ಇದರ ಜೊತೆಗೆ ವೈರಾಣು ನಿಯಂತ್ರಣ, ತಡೆಗಟ್ಟುವ ಬಗ್ಗೆ ರಷ್ಯಾದ ಸಂಶೋಧಕರು ಹೊಸ ಅಂಶವನ್ನು ಪ್ರಕಟಿಸಿದ್ದಾರೆ. ನಿರಂತರವಾಗಿ ಹ್ಯಾಂಡ್ ಸ್ಯಾನಿಟೈಜರ್ ಅಥವಾ ಸೋಪಿನಿಂದ ಸ್ವಚ್ಛವಾಗಿ ಕೈ ತೊಳೆಯುವುದರಿಂದ ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸಬಹುದು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ರಷ್ಯಾ ವಿಜ್ಞಾನಿಗಳು ಕುದಿಯುವ ನೀರಿನಲ್ಲಿ ಕೊರೊನಾ ಸಾಯಬಲ್ಲದು ಎಂದು ಹೇಳಿದ್ದಾರೆ.
72 ಗಂಟೆಯೊಳಗೆ ನೀರಿನಲ್ಲಿ ಕೊರೊನಾ ವೈರಸ್ ಸಂಪೂರ್ಣವಾಗಿ ನಿರ್ಮೂಲನೆಗೊಳ್ಳುತ್ತದೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ ಎಂದು ಟರ್ಕಿಯ ಅಂಕಾರದ ಸುದ್ದಿ ಸಂಸ್ಥೆ ಪ್ರಕಟಿಸಿದೆ.
ಈ ಹೊಸ ಅಧ್ಯಯನದ ಪ್ರಕಾರ, ಶೇಕಡಾ 90 ರಷ್ಟು ವೈರಸ್ ಕಣಗಳು 24 ಗಂಟೆಗಳಲ್ಲಿ ಸಾಯುತ್ತವೆ. ಶೇಕಡಾ 99.9 ರಷ್ಟು ಕಣಗಳು 72 ಗಂಟೆಗಳಲ್ಲಿ ಸಾಯುತ್ತವೆ. ವೈರಸ್ ನೀರಿನ ತಾಪಮಾನವನ್ನು ನೇರವಾಗಿ ಅವಲಂಬಿಸಿರುತ್ತದೆ. ಕೋಣೆಯ ಸಾಮಾನ್ಯ ತಾಪಮಾನದಲ್ಲಿರುವ ನೀರಿನಲ್ಲಿ ಸಾಯುತ್ತವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ ಎಂದು ವರದಿ ಮಾಡಲಾಗಿದೆ.
ದಿನ ಬಳಕೆ ಸೋಂಕು ನಿವಾರಕಗಳು ಕೂಡಾ ವೈರಸ್ ನಿಯಂತ್ರಿಸಬಹುದು. ಈಥಿಲ್, ಐಸೊ ಪ್ರೊಪೈಲ್ ವುಳ್ಳ ಆಲ್ಕೋಹಾಲ್ ಆಧಾರಿತ ಸೋಂಕು ನಿವಾರಕ, ಸ್ಯಾನಿಟೈಸರ್ ಗಳು ಪರಿಣಾಮಕಾರಿ ಕಾರ್ಯ ನಿರ್ವಹಿಸುತ್ತವೆ ಎಂದು ರಷ್ಯಾ ವಿಜ್ಞಾನಿಗಳು ಹೇಳಿದ್ದಾರೆ. ರಷ್ಯಾದ ಗಮೆಲೆನಾ ಸಂಶೋಧನಾ ಕೇಂದ್ರದ ಲಸಿಕೆ ಆಗಸ್ಟ್ 12ರಂದು ನೋಂದಣಿಯಾಗಲಿದೆ. ಆದರೆ ಈ ಲಸಿಕೆಯ ವೈಜ್ಞಾನಿಕ ಅಂಶಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಆಗಸ್ಟ್ 3ರಂದು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸುವ ಸಾಧ್ಯತೆಯಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm