ಬ್ರೇಕಿಂಗ್ ನ್ಯೂಸ್
18-08-20 02:21 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಡೊನಾಲ್ಡ್ ಟ್ರಂಪ್ ನಮ್ಮ ದೇಶದ ಅಸಮರ್ಥ ಅಧ್ಯಕ್ಷರಾಗಿದ್ದು, ಇದನ್ನು ತಮ್ಮ ಕಾರ್ಯಗಳ ಮೂಲಕ ಅನೇಕ ಬಾರಿ ಸಾಧಿಸಿ ತೋರಿಸಿದ್ದಾರೆ’ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಪತ್ನಿ ಮಿಶೆಲ್ ಒಬಾಮ ಅವರು ಟ್ರಂಪ್ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರದಿಂದ ಇಲ್ಲಿನ ವಿಸ್ಕಾನ್ಸಿನ್ನಲ್ಲಿ ಆರಂಭವಾದ ನಾಲ್ಕು ದಿನಗಳ ’ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್’ನಲ್ಲಿ ಅವರು ಮಾತನಾಡಿದರು. ಕೋವಿಡ್ 19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸಮಾವೇಶವನ್ನು ವರ್ಚುವಲ್ ಆಗಿ ಆಯೋಜಿಸಲಾಗಿತ್ತು. ಟ್ರಂಪ್ ನಮ್ಮ ದೇಶಕ್ಕೆ ಸಮರ್ಥವಾದ ಅಧ್ಯಕ್ಷರಾಗಿಲ್ಲ ಎಂಬುದು ನನ್ನ ಪ್ರಾಮಾಣಿಕ ಅನಿಸಿಕೆ. ಈ ದೇಶದ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ’ ಎಂದು ಪ್ರತಿಪಾದಿಸಿದ ಅವರು, ನಾವು ಕಪ್ಪು, ಬಿಳಿ ವರ್ಣೀಯರಿಂದ ವಿಭಜಿಸಲ್ಪಟ್ಟ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ.
ನಾನೀಗ ಕಪ್ಪು ಮಹಿಳೆಯಾಗಿ ಮಾತನಾಡುತ್ತಿದ್ದೇನೆ. ನನ್ನ ಮಾತನ್ನು ಹಲವರು ಕೇಳದಿರುವ ಸಾಧ್ಯತೆಯೂ ಇದೆ’ ಎಂದು ಟ್ರಂಪ್ ಆಡಳಿತದ ಕಾರ್ಯವೈಖರಿಯನ್ನು ಮಿಶೆಲ್ ಟೀಕಿಸಿದರು. ಈಗಲೂ ದೇಶದ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ’ ಎಂದು ಎಚ್ಚರಿಸಿರುವ ಅವರು, ಈ ಚುನಾವಣೆ ಮೂಲಕ ನಾವು ವ್ಯವಸ್ಥೆಯನ್ನು ಬದಲಾಯಿಸದಿದ್ದರೆ, ಈಗಿರುವ ಆಡಳಿತ ಹಾಗೆಯೇ ಮುಂದುವರಿಯುತ್ತದೆ. ಈಗಿರುವ ವ್ಯವಸ್ಥೆಯನ್ನು ಕೊನೆಗೊಳಿಸುವ ಭರವಸೆ ಇದ್ದರೆ, ಈ ಚುನಾವಣೆಯಲ್ಲಿ ಜೊಬೈಡೆನ್ ಅವರನ್ನು ಬೆಂಬಲಿಸಬೇಕಿದೆ’ ಎಂದು ಹೇಳಿದರು.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 10:33 am
HK News Staffer
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am