ಬ್ರೇಕಿಂಗ್ ನ್ಯೂಸ್
18-08-20 02:21 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಡೊನಾಲ್ಡ್ ಟ್ರಂಪ್ ನಮ್ಮ ದೇಶದ ಅಸಮರ್ಥ ಅಧ್ಯಕ್ಷರಾಗಿದ್ದು, ಇದನ್ನು ತಮ್ಮ ಕಾರ್ಯಗಳ ಮೂಲಕ ಅನೇಕ ಬಾರಿ ಸಾಧಿಸಿ ತೋರಿಸಿದ್ದಾರೆ’ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಪತ್ನಿ ಮಿಶೆಲ್ ಒಬಾಮ ಅವರು ಟ್ರಂಪ್ ಆಡಳಿತದ ವಿರುದ್ಧ ಹರಿಹಾಯ್ದಿದ್ದಾರೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಹಿನ್ನೆಲೆಯಲ್ಲಿ ಸೋಮವಾರದಿಂದ ಇಲ್ಲಿನ ವಿಸ್ಕಾನ್ಸಿನ್ನಲ್ಲಿ ಆರಂಭವಾದ ನಾಲ್ಕು ದಿನಗಳ ’ಡೆಮಾಕ್ರಟಿಕ್ ನ್ಯಾಷನಲ್ ಕನ್ವೆನ್ಷನ್’ನಲ್ಲಿ ಅವರು ಮಾತನಾಡಿದರು. ಕೋವಿಡ್ 19 ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಸಮಾವೇಶವನ್ನು ವರ್ಚುವಲ್ ಆಗಿ ಆಯೋಜಿಸಲಾಗಿತ್ತು. ಟ್ರಂಪ್ ನಮ್ಮ ದೇಶಕ್ಕೆ ಸಮರ್ಥವಾದ ಅಧ್ಯಕ್ಷರಾಗಿಲ್ಲ ಎಂಬುದು ನನ್ನ ಪ್ರಾಮಾಣಿಕ ಅನಿಸಿಕೆ. ಈ ದೇಶದ ನಾಗರಿಕರ ಅವಶ್ಯಕತೆಗಳನ್ನು ಪೂರೈಸುವಲ್ಲಿ ವಿಫಲರಾಗಿದ್ದಾರೆ’ ಎಂದು ಪ್ರತಿಪಾದಿಸಿದ ಅವರು, ನಾವು ಕಪ್ಪು, ಬಿಳಿ ವರ್ಣೀಯರಿಂದ ವಿಭಜಿಸಲ್ಪಟ್ಟ ರಾಷ್ಟ್ರದಲ್ಲಿ ವಾಸಿಸುತ್ತಿದ್ದೇವೆ.
ನಾನೀಗ ಕಪ್ಪು ಮಹಿಳೆಯಾಗಿ ಮಾತನಾಡುತ್ತಿದ್ದೇನೆ. ನನ್ನ ಮಾತನ್ನು ಹಲವರು ಕೇಳದಿರುವ ಸಾಧ್ಯತೆಯೂ ಇದೆ’ ಎಂದು ಟ್ರಂಪ್ ಆಡಳಿತದ ಕಾರ್ಯವೈಖರಿಯನ್ನು ಮಿಶೆಲ್ ಟೀಕಿಸಿದರು. ಈಗಲೂ ದೇಶದ ವ್ಯವಸ್ಥೆಯನ್ನು ಬದಲಾಯಿಸಲು ಸಾಧ್ಯವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ’ ಎಂದು ಎಚ್ಚರಿಸಿರುವ ಅವರು, ಈ ಚುನಾವಣೆ ಮೂಲಕ ನಾವು ವ್ಯವಸ್ಥೆಯನ್ನು ಬದಲಾಯಿಸದಿದ್ದರೆ, ಈಗಿರುವ ಆಡಳಿತ ಹಾಗೆಯೇ ಮುಂದುವರಿಯುತ್ತದೆ. ಈಗಿರುವ ವ್ಯವಸ್ಥೆಯನ್ನು ಕೊನೆಗೊಳಿಸುವ ಭರವಸೆ ಇದ್ದರೆ, ಈ ಚುನಾವಣೆಯಲ್ಲಿ ಜೊಬೈಡೆನ್ ಅವರನ್ನು ಬೆಂಬಲಿಸಬೇಕಿದೆ’ ಎಂದು ಹೇಳಿದರು.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm