ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.
ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.
ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm