ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.

ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.

ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:11 pm
HK News Staffer
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am