ಬ್ರೇಕಿಂಗ್ ನ್ಯೂಸ್
27-02-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.27 : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ನಿರ್ಬಂಧವನ್ನು ಮತ್ತೆ ಮಾರ್ಚ್ 31ರ ವರೆಗೆ ವಿಸ್ತರಿಸಿ ಕೇಂದ್ರ ವಿಮಾನ ಯಾನ ಸಚಿವಾಲಯ ಆದೇಶ ಮಾಡಿದೆ.
ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕಳೆದ ಜುಲೈನಲ್ಲಿ ನಿರ್ದಿಷ್ಟ ದೇಶಗಳಿಗೆ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಯಥಾಸ್ಥಿತಿ ಮುಂದುವರಿಸಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆಬಳಿಕ ಜುಲೈನಲ್ಲಿ ಆಯ್ದ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ವಿಮಾನ ಸಂಚಾರ ಅನುಮತಿಸಲಾಗಿತ್ತು.
ಯುರೋಪಿನ ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲವು ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ವೈಮಾನಿಕ ಒಪ್ಪಂದ ಮಾಡಿದ್ದು ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
The Indian government has extended the ban on international commercial flights till 31 March, the Directorate General of Civil Aviation (DGCA) said in a circular on Friday. The ban on scheduled overseas flights was to end on 28 February after an eleven-month gap.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm