ಬ್ರೇಕಿಂಗ್ ನ್ಯೂಸ್
27-02-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.27 : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ನಿರ್ಬಂಧವನ್ನು ಮತ್ತೆ ಮಾರ್ಚ್ 31ರ ವರೆಗೆ ವಿಸ್ತರಿಸಿ ಕೇಂದ್ರ ವಿಮಾನ ಯಾನ ಸಚಿವಾಲಯ ಆದೇಶ ಮಾಡಿದೆ.
ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕಳೆದ ಜುಲೈನಲ್ಲಿ ನಿರ್ದಿಷ್ಟ ದೇಶಗಳಿಗೆ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಯಥಾಸ್ಥಿತಿ ಮುಂದುವರಿಸಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆಬಳಿಕ ಜುಲೈನಲ್ಲಿ ಆಯ್ದ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ವಿಮಾನ ಸಂಚಾರ ಅನುಮತಿಸಲಾಗಿತ್ತು.
ಯುರೋಪಿನ ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲವು ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ವೈಮಾನಿಕ ಒಪ್ಪಂದ ಮಾಡಿದ್ದು ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
The Indian government has extended the ban on international commercial flights till 31 March, the Directorate General of Civil Aviation (DGCA) said in a circular on Friday. The ban on scheduled overseas flights was to end on 28 February after an eleven-month gap.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm