ಬ್ರೇಕಿಂಗ್ ನ್ಯೂಸ್
27-02-21 12:01 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.27 : ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ಸಂಚಾರದ ನಿರ್ಬಂಧವನ್ನು ಮತ್ತೆ ಮಾರ್ಚ್ 31ರ ವರೆಗೆ ವಿಸ್ತರಿಸಿ ಕೇಂದ್ರ ವಿಮಾನ ಯಾನ ಸಚಿವಾಲಯ ಆದೇಶ ಮಾಡಿದೆ.
ಕೊರೊನಾ ಕಾರಣದಿಂದ ಕಳೆದ ಮಾರ್ಚ್ 23ರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕಳೆದ ಜುಲೈನಲ್ಲಿ ನಿರ್ದಿಷ್ಟ ದೇಶಗಳಿಗೆ ಮಾತ್ರ ವಿಮಾನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಡಿಜಿಸಿಎ ಇದೀಗ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಿದ್ದು, ಯಥಾಸ್ಥಿತಿ ಮುಂದುವರಿಸಿದೆ.
ಕಳೆದ ವರ್ಷ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿ ವಿಶೇಷ ವಿಮಾನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ಆಬಳಿಕ ಜುಲೈನಲ್ಲಿ ಆಯ್ದ ದೇಶಗಳಿಗೆ ದ್ವಿಪಕ್ಷೀಯ ವೈಮಾನಿಕ ಒಪ್ಪಂದದ ಆಧಾರದಲ್ಲಿ ವಿಮಾನ ಸಂಚಾರ ಅನುಮತಿಸಲಾಗಿತ್ತು.
ಯುರೋಪಿನ ಫ್ರಾನ್ಸ್ ಸೇರಿದಂತೆ ಕೀನ್ಯಾ, ಬ್ರಿಟನ್, ಅಮೇರಿಕಾ, ಯುಎಇ, ಭೂತಾನ್ ಹಾಗೂ ಇಕರೆ ಕೆಲವು ದೇಶಗಳೊಂದಿಗೆ ಭಾರತ ದ್ವಿಪಕ್ಷೀಯ ವೈಮಾನಿಕ ಒಪ್ಪಂದ ಮಾಡಿದ್ದು ಆಯಾ ದೇಶಗಳ ವಿಮಾನಯಾನ ಕಂಪೆನಿಗಳಿಗೆ ವಿಮಾನಗಳ ಸಂಚಾರಕ್ಕೆ ಅವಕಾಶವಿದೆ.
The Indian government has extended the ban on international commercial flights till 31 March, the Directorate General of Civil Aviation (DGCA) said in a circular on Friday. The ban on scheduled overseas flights was to end on 28 February after an eleven-month gap.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm