ಬ್ರೇಕಿಂಗ್ ನ್ಯೂಸ್
01-03-21 12:07 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.
ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.
ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am