ಬ್ರೇಕಿಂಗ್ ನ್ಯೂಸ್
01-03-21 12:07 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.
ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.
ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.
An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm