ಬ್ರೇಕಿಂಗ್ ನ್ಯೂಸ್
01-03-21 08:18 pm Headline Karnataka News Network ದೇಶ - ವಿದೇಶ
ತಮಿಳುನಾಡು, ಮಾ 01: ಕಾಂಗ್ರೆಸ್ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಸಿಕ್ಸ್ ಪ್ಯಾಕ್ ಫೋಟೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಫೋಟೋಗೆ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ರಾಹುಲ್ ಗಾಂಧಿ ಮತ್ತೆ ಸುದ್ದಿಯಾಗಿದ್ದಾರೆ. ಅದೂ ಫಿಟ್ನೆಸ್ ವಿಚಾರಕ್ಕೆ. ಅವರು ಒಂದೇ ಕೈಯಲ್ಲಿ ಪುಶ್-ಅಪ್ಸ್ ತೆಗೆದಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದೆ.
ತಮಿಳುನಾಡು ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಆಗಿದೆ. ಹೀಗಾಗಿ, ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಇಂದು ಅವರು ತಮಿಳುನಾಡಿನ ತಿರುನಲ್ವೇಲಿಯ ಸೇಂಟ್ ಕ್ಸೇವಿಯರ್ಸ್ ಕಾಲೇಜಿನ ವಿದ್ಯಾರ್ಥಿ ಮತ್ತು ಶಿಕ್ಷಕರ ಜತೆ ಸಂವಾದ ನಡೆಸಿದ್ದಾರೆ. ಈ ವೇಳೆ 10 ನೇ ತರಗಿ ವಿದ್ಯಾರ್ಥಿಯೋರ್ವ ಪುಶ್-ಅಪ್ಸ್ ಚಾಲೆಂಜ್ ಹಾಕಿದ್ದಾರೆ. ಇದನ್ನು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ.

ಜನರ ಮಧ್ಯೆಯೇ ರಾಹುಲ್ ಗಾಂಧಿ ಹಾಗೂ 10ನೇ ತರಗತಿ ವಿದ್ಯಾರ್ಥಿ ಪುಶ್-ಅಪ್ ನಡೆಸಿದ್ದಾರೆ. ವಿದ್ಯಾರ್ಥಿ ತೆಗೆದಷ್ಟು ಡಿಪ್ಸ್ ತೆಗೆಯೋಕೆ ರಾಹುಲ್ ಗಾಂಧಿ ಬಳಿ ಸಾಧ್ಯವಾಗಿಲ್ಲ. ಇದಾದ ಬೆನ್ನಲ್ಲೇ ರಾಹುಲ್ ಗಾಂಧಿ ಒಂದೇ ಕೈ ಮೂಲಕ ಪುಶ್-ಅಪ್ಸ್ ತೆಗೆದು ಅಚ್ಚರಿ ಮೂಡಿಸಿದ್ದಾರೆ. ಎರಡೂ ಕೈಯಲ್ಲಾದರೆ ಡಿಪ್ಸ್ ತೆಗೆಯೋದು ಸುಲಭ. ಆದರೆ, ಒಂದೇ ಕೈಯಲ್ಲಿ ಡಿಪ್ಸ್ ತೆಗೆಯುವುದು ಕಷ್ಟ.
ಏನಿದು ಸಿಕ್ಸ್ ಪ್ಯಾಕ್ ಸಮಾಚಾರ?
ಇತ್ತೀಚೆಗೆ ರಾಹುಲ್ ಗಾಂಧಿ ಕೇರಳಕ್ಕೆ ತೆರಳಿದ್ದರು. ಈ ವೇಳೆ ಅವರು ಸಮುದ್ರಕ್ಕೆ ತೆರಳಿ ಮೀನುಗಾರರೊಂದಿಗೆ ಈಜಿದ್ದಾರೆ. ಈ ವೇಳೆ ಅವರ ಆ್ಯಬ್ಸ್ ಫೋಟೋ ವೈರಲ್ ಆಗಿದೆ. ಈ ಫೋಟೋಗೆ ಅನೇಕರು ಕಮೆಂಟ್ ಮಾಡಿದ್ದು, ಫಿಟ್ನೆಸ್ ಟಿಪ್ಸ್ ಕೇಳಿದ್ದಾರೆ. ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಘೋಷಿಸಿದ ಲಾಕ್ಡೌನ್ನಿಂದ ಇಡೀ ದೇಶ ಸ್ತಬ್ಧವಾಗಿತ್ತು. ಹೀಗಾಗಿ, ಜಿಮ್ಗಳು ಬಂದ್ ಆಗಿದ್ದವು. ಇದೇ ಕಾರಣಕ್ಕೆ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದರು. ಆದರೆ, ಈ ಸಂದರ್ಭದಲ್ಲೂ ರಾಹುಲ್ ಗಾಂಧಿ ಜಿಮ್ ಬಿಟ್ಟಿಲ್ಲ ಎನ್ನುವುದು ಈ ಫೋಟೋ ಮೂಲಕ ಸಾಬೀತಾಗಿತ್ತು.
#WATCH: Congress leader Rahul Gandhi doing push-ups and 'Aikido' with students of St. Joseph's Matriculation Hr. Sec. School in Mulagumoodubn, Tamil Nadu pic.twitter.com/qbc8OzI1HE
— ANI (@ANI) March 1, 2021
Congress leader Rahul Gandhi, in Tamil Nadu ahead of the state elections, is trying to connect with locals with his fierce poll speeches, one-on-one interactions and also an apparent demonstration of his physical strength.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am