ಬ್ರೇಕಿಂಗ್ ನ್ಯೂಸ್
03-03-21 12:01 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 3: ಕೋವಿಡ್-19 ವಿರುದ್ಧ ಲಸಿಕೆಯ ಎರಡನೇ ಡೋಸ್ ಪಡೆದ ಸ್ವಲ್ಪ ಹೊತ್ತಿನ ಬಳಿಕ ಮಹಾರಾಷ್ಟ್ರದ 45ರ ವಯಸ್ಸಿನ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.
ವೈದ್ಯರೊಬ್ಬರ ಬಳಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಭಿವಂಡಿ ನಿವಾಸಿ ಸುಖದೇವ್ ಕಿರ್ದಾತ್ ಎರಡನೇ ಡೋಸ್ ಪಡೆದ ಬಳಿಕ ಸುಮಾರು 15 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದರು.
ಅಸ್ವಸ್ಥರಾದ ಸುಖದೇವ್ ಅವರನ್ನು ಹತ್ತಿರದ ಇಂದಿರಾ ಗಾಂಧಿ ಸ್ಮಾರಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ಅಲ್ಲಿ ಅವರು ಮೃತಪಟ್ಟರೆಂದು ಘೋಷಿಸಲಾಯಿತು.

ಸಾವಿಗೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಮರಣೋತ್ತರ ಪರೀಕ್ಷೆಯಲ್ಲಿ ಇದು ಸ್ಪಷ್ಟವಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಆರೋಗ್ಯ ಕಾರ್ಯಕರ್ತರೆಂಬ ನೆಲೆಯಲ್ಲಿ ಸುಖದೇವ್ ಜನವರಿ 28ರಂದು ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದಿದ್ದರು.
“ಅವರು ಒಂದು ತಿಂಗಳ ಹಿಂದೆ ತನ್ನ ಮೊದಲ ಡೋಸ್ ಪಡೆದಿದ್ದರು. ಯಾವುದೇ ಸಮಸ್ಯೆಯಾಗಿರಲಿಲ್ಲ. ಎರಡನೇ ಡೋಸ್ ಕೊಡುವ ಮೊದಲು ಸಂಪೂರ್ಣ ವೈದ್ಯಕೀಯ ತಪಾಸಣೆ ಮಾಡಲಾಗಿತ್ತು. ಅವರಿಗೆ ಹಲವು ವರ್ಷಗಳಿಂದ ರಕ್ತದೊತ್ತಡ ಇರುವುದು ನಮಗೆ ಗೊತ್ತಾಗಿದೆ. ಕಾಲಿನಲ್ಲಿ ದಪ್ಪವಾಗುವ ಲಕ್ಷಣಗಳಿದ್ದವು. ಇಲ್ಲಿ ಅವರ ಬಿಪಿ ಹಾಗೂ ಆಕ್ಸಿಜನ್ ಸಾಮಾನ್ಯವಾಗಿತ್ತು. ಅವರ ಸಾವಿಗೆ ಕಾರಣ ಏನೆಂದು ಹೇಳಲು ಕಷ್ಟವಾಗುತ್ತದೆ. ಮರಣೋತ್ತರ ವರದಿಯಿಂದಲೇ ನಿಜಾಂಶ ಗೊತ್ತಾಗಬೇಕಾಗಿದೆ ಎಂದು ಆಸ್ಪತ್ರೆಯ ವೈದ್ಯ ಕೆ.ಆರ್. ಖರತ್ ತಿಳಿಸಿದ್ದಾರೆ.
60ಕ್ಕಿಂತ ಹೆಚ್ಚು ವಯಸ್ಸಿನ ಹಾಗೂ ಇತರ ಕಾಯಿಲೆಯಿರುವ 45ಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಮಾರ್ಚ್ 1ರಿಂದ ದೇಶಾದ್ಯಂತ 2ನೇ ಹಂತದ ಲಸಿಕೆ ನೀಡಿಕೆ ಅಭಿಯಾನ ಆರಂಭವಾಗಿದೆ. ಆರೋಗ್ಯ ಕಾರ್ಯಕರ್ತರು, ಸ್ವಚ್ಚತಾ ಕರ್ಮಿಗಳು ಮೊದಲ ಸುತ್ತಿನಲ್ಲಿ ಡೋಸ್ ಗಳನ್ನು ಪಡೆದಿದ್ದರು.
A 45-year-old man in Maharashtra died yesterday, shortly after taking a second dose of the anti-Covid vaccine.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm