ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 07:28 pm
Mangalore Correspondent
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
19-11-25 07:55 pm
Mangalore Correspondent
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm