ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm