ಬ್ರೇಕಿಂಗ್ ನ್ಯೂಸ್
04-03-21 12:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.4 : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿ ಐವರು ಮೀನುಗಾರರು ಅಪಾಯದಲ್ಲಿ ಸಿಲುಕಿದ ಘಟನೆ ಬೇಕಲದ ಬಳಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟಿನ ಒಂದು ಭಾಗವನ್ನು ಮೀನುಗಾರರು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸಿದ್ದಾರೆ.

ಈ ಬಗ್ಗೆ ಕರಾವಳಿ ರಕ್ಷಣಾ ಸಿಬಂದಿ ಮಾಹಿತಿ ಪಡೆದು ದೌಡಾಯಿಸಿದ್ದು ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ಮರಿಯ ಎಂಬ ಹೆಸರಿನ ಈ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದುಬಂದಿದೆ.
ದುರಂತಕ್ಕೀಡಾದ ಬಳಿಕ ಮೀನುಗಾರರು ಎರಡು ಗಂಟೆಗಳ ಕಾಲ ಸಮುದ್ರ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಬೋಟಿನಲ್ಲಿದ್ದ ಶ್ಯಾಮ್ (18), ಜಿಮ್ಮಿ (21), ಕುಮಾರ್ (43), ಈಶ್ವರ್ (58), ದಾಯಿ ರೋಸ್ (37) ಅವರನ್ನು ರಕ್ಷಿಸಿ ತಡರಾತ್ರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
After a fishing boat capsized due to strong waves, five fishermen were facing danger to their lives at deep-sea at Bekal in Kasargod.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 11:56 am
HK News Staffer
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm