ಬ್ರೇಕಿಂಗ್ ನ್ಯೂಸ್
04-03-21 12:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.4 : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿ ಐವರು ಮೀನುಗಾರರು ಅಪಾಯದಲ್ಲಿ ಸಿಲುಕಿದ ಘಟನೆ ಬೇಕಲದ ಬಳಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟಿನ ಒಂದು ಭಾಗವನ್ನು ಮೀನುಗಾರರು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸಿದ್ದಾರೆ.

ಈ ಬಗ್ಗೆ ಕರಾವಳಿ ರಕ್ಷಣಾ ಸಿಬಂದಿ ಮಾಹಿತಿ ಪಡೆದು ದೌಡಾಯಿಸಿದ್ದು ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ಮರಿಯ ಎಂಬ ಹೆಸರಿನ ಈ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದುಬಂದಿದೆ.
ದುರಂತಕ್ಕೀಡಾದ ಬಳಿಕ ಮೀನುಗಾರರು ಎರಡು ಗಂಟೆಗಳ ಕಾಲ ಸಮುದ್ರ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಬೋಟಿನಲ್ಲಿದ್ದ ಶ್ಯಾಮ್ (18), ಜಿಮ್ಮಿ (21), ಕುಮಾರ್ (43), ಈಶ್ವರ್ (58), ದಾಯಿ ರೋಸ್ (37) ಅವರನ್ನು ರಕ್ಷಿಸಿ ತಡರಾತ್ರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
After a fishing boat capsized due to strong waves, five fishermen were facing danger to their lives at deep-sea at Bekal in Kasargod.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm