ಬ್ರೇಕಿಂಗ್ ನ್ಯೂಸ್
19-08-20 03:46 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 19: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
माननीय नामदार श्री. @AnilDeshmukhNCP जी, गृहमंत्री, महाराष्ट्र राज्य यांची भेट घेऊन @republic इंग्रजी आणि @Republic_Bharat या हिंदी वाहिनीचे मुख्य संपादक श्री. अर्णब गोस्वामी यांच्यावर तातडीने कायदेशीर कारवाई करण्याची मागणी केली. @OfficeofUT @AUThackeray pic.twitter.com/WsHT5a1fcq
— Arvind Sawant (@AGSawant) August 18, 2020
10-07-26 10:12 pm
HK News Staffer
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
10-07-26 10:46 pm
HK News Desk
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 10:14 pm
HK News Staffer
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm