ಬ್ರೇಕಿಂಗ್ ನ್ಯೂಸ್
19-08-20 03:46 pm Headline Karnataka News Network ದೇಶ - ವಿದೇಶ
ಮುಂಬೈ , ಆಗಸ್ಟ್ 19: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
माननीय नामदार श्री. @AnilDeshmukhNCP जी, गृहमंत्री, महाराष्ट्र राज्य यांची भेट घेऊन @republic इंग्रजी आणि @Republic_Bharat या हिंदी वाहिनीचे मुख्य संपादक श्री. अर्णब गोस्वामी यांच्यावर तातडीने कायदेशीर कारवाई करण्याची मागणी केली. @OfficeofUT @AUThackeray pic.twitter.com/WsHT5a1fcq
— Arvind Sawant (@AGSawant) August 18, 2020
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm