ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್ಹೌಸ್: ಟ್ರಂಪ್ ಫೇಸ್ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್ಬುಕ್ ಡೊನಾಲ್ಡ್ ಟ್ರಂಪ್ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್ಬುಕ್ ಸ್ಪಷ್ಟನೆಯನ್ನು ನೀಡಿತ್ತು.
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 07:28 pm
Mangalore Correspondent
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
19-11-25 07:55 pm
Mangalore Correspondent
Bangalore ATM Van Robbery: ಬೆಂಗಳೂರಿನಲ್ಲಿ ಹಾಡಹ...
19-11-25 06:07 pm
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm