ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
20-04-24 06:48 pm
Bangalore Correspondent
Neha Murder Hubballi, Mother: ನನ್ನ ಮಗಳು ಹೊಲಸು...
20-04-24 03:37 pm
Hubballi Neha Murder, Accused Mother: ನೇಹಾಳೇ...
20-04-24 02:30 pm
Bhatkal boat: ಭಟ್ಕಳ ; ಗಾಳಿ ಮಳೆಗೆ ಮೀನುಗಾರಿಕಾ ಬ...
20-04-24 12:54 pm
Neha murder hubballi, Father: ಬಿಜೆಪಿ ಬಿಟ್ಟು ಕ...
20-04-24 12:53 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
20-04-24 07:42 pm
Mangalore Correspondent
Congress Kavitha Sanil joins BJP: ಮಾಜಿ ಮೇಯರ್,...
20-04-24 04:45 pm
Rain in Mangalore, Udupi: ದಕ್ಷಿಣ ಕನ್ನಡ ಜಿಲ್ಲೆ...
20-04-24 12:12 pm
Mangalore Yedapadavu accident: ಮಣ್ಣು ಸಾಗಾಟದ ಕ...
19-04-24 10:11 pm
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm