ಬ್ರೇಕಿಂಗ್ ನ್ಯೂಸ್
31-07-20 03:05 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಇಲ್ಲಿನ ಸ್ಟೇಟೆನ್ ಐಲ್ಯಾಂಡ್ನಲ್ಲಿ 7 ವರ್ಷದ ಜರ್ಮನ್ ಶೆಫರ್ಡ್ ಕೋವಿಡ್ 19ಗೆ ಬಲಿಯಾಗಿದೆ. ಈ ಮೂಲಕ ಕೋವಿಡ್ 19 ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಮೃತಪಟ್ಟಿದೆ.
ಸಾವನ್ನಪ್ಪಿದ ಶ್ವಾನ ಬಡ್ಡಿ ಕಳೆದ ಏಪ್ರಿಲ್ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಅದೇ ಸಮಯದಲ್ಲಿ ಮಾಲೀಕ ರಾಬರ್ಟ್ ಮಹೋನಿ ಕೂಡ ಕೋವಿಡ್ 19 ನಿಂದ ಗುಣಮುಖರಾಗುತ್ತಿದ್ದರು ಎಂದು ನ್ಯಾಷನಲ್ ಜಿಯೋಗ್ರಫಿ ತಿಳಿಸಿದೆ.
ರಾಬರ್ಟ್ ಅವರು ಹಲವಾರು ವಾರ ಕೊರೊನಾ ವೈರಸ್ಗೆ ತುತ್ತಾದ ನಂತರ ಶ್ವಾನ ಬಡ್ಡಿಯಲ್ಲೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಹೀಗಾಗಿ ಮೇ ತಿಂಗಳಲ್ಲಿ ಪಶುವೈದ್ಯರು ಪರೀಕ್ಷಿಸಿದ್ದು, ಈ ವೇಳೆ ಬಡ್ಡಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆ ನಂತರ ಬಡ್ಡಿಯ ಆರೋಗ್ಯ ನಿಧಾನವಾಗಿ ಕುಸಿಯುತ್ತಾ ಬಂತು. ಕ್ರಮೇಣ ಹೆಪ್ಪುಗಟ್ಟಿದ ರೀತಿಯಲ್ಲಿ ವಾಂತಿ, ಮೂತ್ರದಲ್ಲೂ ರಕ್ತ ಹಾಗೆಯೇ ನಡೆದಾಡಲು ಕಷ್ಟಪಡುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹೋನಿ ಮತ್ತು ಅವರ ಪತ್ನಿ ಆಲಿಸನ್ ಜುಲೈ 11 ರಂದು ಶ್ವಾನಕ್ಕೆ ದಯಾಮರಣ ನೀಡಿದ್ದಾರೆ.
ನ್ಯೂಯಾರ್ಕ್ ನಗರದ ಆರೋಗ್ಯ ಇಲಾಖೆಯ ವಕ್ತಾರರು, ನೆಕ್ರೋಪ್ಸಿ ಪರೀಕ್ಷೆಗಾಗಿ ನಾಯಿಯ ಮೃತದೇಹವನ್ನು ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಆದರೆ ಈ ಬಗ್ಗೆ ಪಶುವೈದ್ಯರ ಜೊತೆ ಮಾತನಾಡಿದಾಗ ಅವರು, ಈಗಾಗಲೇ ನಾಯಿಯನ್ನು ಈಗಾಗಲೇ ದಹನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಮೆರಿಕದಲ್ಲಿ 12 ಶ್ವಾನಗಳು ಹಾಗೂ 19 ಬೆಕ್ಕುಗಳಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ನ್ಯಾಷನಲ್ ಜಿಯೋಗ್ರಫಿ ಮಾಹಿತಿ ನೀಡಿದೆ.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm