ಬ್ರೇಕಿಂಗ್ ನ್ಯೂಸ್
31-07-20 03:05 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಇಲ್ಲಿನ ಸ್ಟೇಟೆನ್ ಐಲ್ಯಾಂಡ್ನಲ್ಲಿ 7 ವರ್ಷದ ಜರ್ಮನ್ ಶೆಫರ್ಡ್ ಕೋವಿಡ್ 19ಗೆ ಬಲಿಯಾಗಿದೆ. ಈ ಮೂಲಕ ಕೋವಿಡ್ 19 ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಮೃತಪಟ್ಟಿದೆ.
ಸಾವನ್ನಪ್ಪಿದ ಶ್ವಾನ ಬಡ್ಡಿ ಕಳೆದ ಏಪ್ರಿಲ್ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಅದೇ ಸಮಯದಲ್ಲಿ ಮಾಲೀಕ ರಾಬರ್ಟ್ ಮಹೋನಿ ಕೂಡ ಕೋವಿಡ್ 19 ನಿಂದ ಗುಣಮುಖರಾಗುತ್ತಿದ್ದರು ಎಂದು ನ್ಯಾಷನಲ್ ಜಿಯೋಗ್ರಫಿ ತಿಳಿಸಿದೆ.
ರಾಬರ್ಟ್ ಅವರು ಹಲವಾರು ವಾರ ಕೊರೊನಾ ವೈರಸ್ಗೆ ತುತ್ತಾದ ನಂತರ ಶ್ವಾನ ಬಡ್ಡಿಯಲ್ಲೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಹೀಗಾಗಿ ಮೇ ತಿಂಗಳಲ್ಲಿ ಪಶುವೈದ್ಯರು ಪರೀಕ್ಷಿಸಿದ್ದು, ಈ ವೇಳೆ ಬಡ್ಡಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆ ನಂತರ ಬಡ್ಡಿಯ ಆರೋಗ್ಯ ನಿಧಾನವಾಗಿ ಕುಸಿಯುತ್ತಾ ಬಂತು. ಕ್ರಮೇಣ ಹೆಪ್ಪುಗಟ್ಟಿದ ರೀತಿಯಲ್ಲಿ ವಾಂತಿ, ಮೂತ್ರದಲ್ಲೂ ರಕ್ತ ಹಾಗೆಯೇ ನಡೆದಾಡಲು ಕಷ್ಟಪಡುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹೋನಿ ಮತ್ತು ಅವರ ಪತ್ನಿ ಆಲಿಸನ್ ಜುಲೈ 11 ರಂದು ಶ್ವಾನಕ್ಕೆ ದಯಾಮರಣ ನೀಡಿದ್ದಾರೆ.
ನ್ಯೂಯಾರ್ಕ್ ನಗರದ ಆರೋಗ್ಯ ಇಲಾಖೆಯ ವಕ್ತಾರರು, ನೆಕ್ರೋಪ್ಸಿ ಪರೀಕ್ಷೆಗಾಗಿ ನಾಯಿಯ ಮೃತದೇಹವನ್ನು ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಆದರೆ ಈ ಬಗ್ಗೆ ಪಶುವೈದ್ಯರ ಜೊತೆ ಮಾತನಾಡಿದಾಗ ಅವರು, ಈಗಾಗಲೇ ನಾಯಿಯನ್ನು ಈಗಾಗಲೇ ದಹನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಮೆರಿಕದಲ್ಲಿ 12 ಶ್ವಾನಗಳು ಹಾಗೂ 19 ಬೆಕ್ಕುಗಳಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ನ್ಯಾಷನಲ್ ಜಿಯೋಗ್ರಫಿ ಮಾಹಿತಿ ನೀಡಿದೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm