ಬ್ರೇಕಿಂಗ್ ನ್ಯೂಸ್
08-03-21 04:10 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 8: ಮದುವೆಯಾಗುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿರುತ್ತದೆ. ವಂಚನೆ ಮಾಡುವವರ ಪೈಕಿ ಪುರುಷರೇ ಹೆಚ್ಚು. ಆದರೆ, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವೃದ್ಧರೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಮಹಿಳೆ ವಂಚಿಸಿದ್ದಾಳೆ. ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ 73 ವರ್ಷದ ವ್ಯಕ್ತಿಗೆ 1.3 ಕೋಟಿ ರೂ. ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಮದುವೆಯಾಗುವುದಾಗಿ ಮತ್ತು ವೃದ್ಧಾಪ್ಯದಲ್ಲಿ ಆ ವ್ಯಕ್ತಿಯನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ ನಂತರ ಮಹಿಳೆ ಹಣ ಪಡೆದುಕೊಂಡಿದ್ದಳು ಎನ್ನಲಾಗಿದೆ.
ಈ ಸಂಬಂಧ ಶಾಲಿನಿ ಸಿಂಗ್ ಎಂಬ ಮಹಿಳೆ ವಿರುದ್ಧ ಮುಂಬೈನ ಮಲಾಡ್ನ ಮಾಲ್ವಾನಿ ನಿವಾಸಿ ಜೆರೋನ್ ಡಿಸೋಜಾ ಅಂಧೇರಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆ ಮಹಿಳೆ ತನ್ನೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ 1 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಂಚಿಸಿದ್ದಾರೆಂದು ಡಿಸೋಜಾ ಡಿಸೆಂಬರ್ 2020 ರಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಶಾಲಿನಿ ಸಿಂಗ್, 73 ವರ್ಷದ ಡಿಸೋಜಾರನ್ನು ಪ್ರಪೋಸ್ ಮಾಡಿದ್ದರು ಮತ್ತು ಆ ಹಣವನ್ನು ವ್ಯವಹಾರ ಪ್ರಾರಂಭಿಸಲು ಹೂಡಿಕೆ ಮಾಡುವುದಾಗಿ ತಿಳಿಸಿದ್ದರು. ಅಲ್ಲದೆ, ಅದರಿಂದ ಬಂದ ಲಾಭವನ್ನು ಇಬ್ಬರೂ ಸಮಾನವಾಗಿ ಹಂಚಿಕೊಳ್ಳೋಣ ಎಂದೂ ಹೇಳಿಕೊಂಡಿದ್ದಳೆಂದು ಡಿಸೋಜಾ ದೂರು ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
An elderly man at a finance company in Mumbai has been duped of Rs 1.3 crore after a woman promised to marry him. The woman had asked for the money after promising to marry him and take care of him in his old age.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm