ಬ್ರೇಕಿಂಗ್ ನ್ಯೂಸ್
08-03-21 04:10 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 8: ಮದುವೆಯಾಗುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿರುತ್ತದೆ. ವಂಚನೆ ಮಾಡುವವರ ಪೈಕಿ ಪುರುಷರೇ ಹೆಚ್ಚು. ಆದರೆ, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವೃದ್ಧರೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಮಹಿಳೆ ವಂಚಿಸಿದ್ದಾಳೆ. ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ 73 ವರ್ಷದ ವ್ಯಕ್ತಿಗೆ 1.3 ಕೋಟಿ ರೂ. ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಮದುವೆಯಾಗುವುದಾಗಿ ಮತ್ತು ವೃದ್ಧಾಪ್ಯದಲ್ಲಿ ಆ ವ್ಯಕ್ತಿಯನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ ನಂತರ ಮಹಿಳೆ ಹಣ ಪಡೆದುಕೊಂಡಿದ್ದಳು ಎನ್ನಲಾಗಿದೆ.
ಈ ಸಂಬಂಧ ಶಾಲಿನಿ ಸಿಂಗ್ ಎಂಬ ಮಹಿಳೆ ವಿರುದ್ಧ ಮುಂಬೈನ ಮಲಾಡ್ನ ಮಾಲ್ವಾನಿ ನಿವಾಸಿ ಜೆರೋನ್ ಡಿಸೋಜಾ ಅಂಧೇರಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆ ಮಹಿಳೆ ತನ್ನೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ 1 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಂಚಿಸಿದ್ದಾರೆಂದು ಡಿಸೋಜಾ ಡಿಸೆಂಬರ್ 2020 ರಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಶಾಲಿನಿ ಸಿಂಗ್, 73 ವರ್ಷದ ಡಿಸೋಜಾರನ್ನು ಪ್ರಪೋಸ್ ಮಾಡಿದ್ದರು ಮತ್ತು ಆ ಹಣವನ್ನು ವ್ಯವಹಾರ ಪ್ರಾರಂಭಿಸಲು ಹೂಡಿಕೆ ಮಾಡುವುದಾಗಿ ತಿಳಿಸಿದ್ದರು. ಅಲ್ಲದೆ, ಅದರಿಂದ ಬಂದ ಲಾಭವನ್ನು ಇಬ್ಬರೂ ಸಮಾನವಾಗಿ ಹಂಚಿಕೊಳ್ಳೋಣ ಎಂದೂ ಹೇಳಿಕೊಂಡಿದ್ದಳೆಂದು ಡಿಸೋಜಾ ದೂರು ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
An elderly man at a finance company in Mumbai has been duped of Rs 1.3 crore after a woman promised to marry him. The woman had asked for the money after promising to marry him and take care of him in his old age.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm