ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.
ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm