ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am