ಬ್ರೇಕಿಂಗ್ ನ್ಯೂಸ್
09-03-21 11:27 pm Headline Karnataka News Network ದೇಶ - ವಿದೇಶ
ಧರ್ಮಸ್ಥಳ, ಮಾ.9: ಧರ್ಮಸ್ಥಳ ಮಂಜುನಾಥ ಕ್ಷೇತ್ರದ “ಮಂಜೂಷಾ” ವಸ್ತು ಸಂಗ್ರಹಾಲಯಕ್ಕೆ ಮುಂಬೈ ಮೂಲದ ಭಕ್ತರು ಎರಡು ಡಬಲ್ ಡೆಕ್ಕರ್ ಬಸ್ಗಳನ್ನು ದೇಣಿಗೆ ಕೊಟ್ಟಿದ್ದಾರೆ.
ಮುಂಬೈನಲ್ಲಿನ ಭಕ್ತರು ಸೇರಿ ಹಳೆಯಕಾಲದ ಡಬಲ್ ಡೆಕ್ಕರ್ ಬಸ್ ಖರೀದಿಸಿ ಧರ್ಮಸ್ಥಳಕ್ಕೆ ನೀಡಿದ್ದಾರೆ. ಬಸ್ ಧರ್ಮಸ್ಥಳ ತಲುಪಿದೆ.

ಮುಂಬೈನಿಂದ ಧರ್ಮಸ್ಥಳಕ್ಕೆ ಡಬಲ್ ಡೆಕ್ಕರ್ ಬಸ್ಗಳ ಸಾಗಾಟವನ್ನು ವಿ.ಆರ್.ಎಲ್. ಲಾಜಿಸ್ಟಿಕ್ ಸಂಸ್ಥೆಯವರು ಉಚಿತವಾಗಿ ತರಿಸಿ ಕೊಟ್ಟಿದ್ದಾರೆ.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇಣಿಗೆ ಕೊಟ್ಟ ಭಕ್ತರಿಗೆ ಮತ್ತು ಸಾಗಾಟ ಮಾಡಿದ ಸಂಸ್ಥೆಯವರಿಗೆ ಶ್ರೀ ಮಂಜುನಾಥ ಸ್ವಾಮಿಯ ಆಶೀರ್ವಾದವನ್ನು ಕೋರಿ ಶುಭ ಹಾರೈಸಿದ್ದಾರೆ.
Two double-decker buses of Mumbai now reach Dharmasthala Manjusha museum with the help of VRL logistics free service.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm