ಬ್ರೇಕಿಂಗ್ ನ್ಯೂಸ್
10-03-21 02:03 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಮಾ.10: ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆಯಿಂದ ತೆರವಾಗಿದ್ದ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಂಸದ ತೀರತ್ ಸಿಂಗ್ ರಾವತ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
2013ರಿಂದ 2015ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದ ತೀರತ್ ಸಿಂಗ್ ಈ ಹಿಂದೆ ಶಾಸಕರಾಗಿದ್ದರು. 2019ರಲ್ಲಿ ಗರ್ವಾಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ರಾಜ್ಯದ ಸಚಿವ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್, ಭಗತ್ ಸಿಂಗ್ ಕೋಶ್ರಿಯಾಲ್ ಸೇರಿದಂತೆ ಡಜನ್ ಗೂ ಹೆಚ್ಚು ಮಂದಿ ಆಕಾಂಕ್ಷಿಯಾಗಿದ್ದರು.


ಬಿಜೆಪಿ ದೆಹಲಿ ಮಟ್ಟದ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ತೀರತ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ತೀರತ್, ಇಂದು ಸಂಜೆ ನಾಲ್ಕು ಗಂಟೆಗೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 69 ವರ್ಷದ ಹಿರಿಯ ಸಚಿವರಾಗಿರುವ ಸತ್ಪಾಲ್ ಮಹಾರಾಜ್, ಕಾಂಗ್ರೆಸಿನಲ್ಲಿದ್ದು 2014ರಲ್ಲಿ ಹರೀಶ್ ರಾವತ್ ಮುಖ್ಯಮಂತ್ರಿಯಾಗಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ಸೇರಿದ್ದರು. ಈ ಬಾರಿ ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯೂ ಆಗಿದ್ದರು. ಆಧ್ಯಾತ್ಮ ಗುರುವಿನ ನೆಲೆಯಲ್ಲಿ ಉತ್ತರ ಭಾರತದಲ್ಲಿ ಭಾರೀ ಪ್ರಸಿದ್ಧಿಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಅವರಿಗೆ ಮಣೆ ಹಾಕದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸ್ಥಾನ ನೀಡಿದೆ.
Read: ಉತ್ತರಾಖಂಡ ಬಿಜೆಪಿ ಸರಕಾರದಲ್ಲಿ ಸಿಎಂ ಬದಲಾವಣೆ ಪರ್ವ ; ರಾವತ್ ರಾಜಿನಾಮೆ
Trivendra Singh Rawat resigned as the Uttarakhand chief minister on Tuesday amid calls for a change in leadership. BJP legislature party in a meeting in Dehradun today picked Tirath Singh Rawat to be his successor.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am