ಬ್ರೇಕಿಂಗ್ ನ್ಯೂಸ್
10-03-21 02:03 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಮಾ.10: ತ್ರಿವೇಂದ್ರ ಸಿಂಗ್ ರಾವತ್ ರಾಜಿನಾಮೆಯಿಂದ ತೆರವಾಗಿದ್ದ ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಂಸದ ತೀರತ್ ಸಿಂಗ್ ರಾವತ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿದೆ.
2013ರಿಂದ 2015ರ ವರೆಗೆ ಉತ್ತರಾಖಂಡದ ಬಿಜೆಪಿ ಅಧ್ಯಕ್ಷರಾಗಿದ್ದ ತೀರತ್ ಸಿಂಗ್ ಈ ಹಿಂದೆ ಶಾಸಕರಾಗಿದ್ದರು. 2019ರಲ್ಲಿ ಗರ್ವಾಲ್ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು. ಮುಖ್ಯಮಂತ್ರಿ ಸ್ಥಾನಕ್ಕೆ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ರಾಜ್ಯದ ಸಚಿವ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್, ಭಗತ್ ಸಿಂಗ್ ಕೋಶ್ರಿಯಾಲ್ ಸೇರಿದಂತೆ ಡಜನ್ ಗೂ ಹೆಚ್ಚು ಮಂದಿ ಆಕಾಂಕ್ಷಿಯಾಗಿದ್ದರು.
ಬಿಜೆಪಿ ದೆಹಲಿ ಮಟ್ಟದ ನಾಯಕರು ಮುಖ್ಯಮಂತ್ರಿ ಸ್ಥಾನಕ್ಕೆ ತೀರತ್ ಸಿಂಗ್ ಅವರನ್ನು ಆಯ್ಕೆ ಮಾಡಿದ್ದಾರೆ. ತೀರತ್, ಇಂದು ಸಂಜೆ ನಾಲ್ಕು ಗಂಟೆಗೆ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 69 ವರ್ಷದ ಹಿರಿಯ ಸಚಿವರಾಗಿರುವ ಸತ್ಪಾಲ್ ಮಹಾರಾಜ್, ಕಾಂಗ್ರೆಸಿನಲ್ಲಿದ್ದು 2014ರಲ್ಲಿ ಹರೀಶ್ ರಾವತ್ ಮುಖ್ಯಮಂತ್ರಿಯಾಗಿದ್ದಕ್ಕೆ ಮುನಿಸಿಕೊಂಡು ಬಿಜೆಪಿ ಸೇರಿದ್ದರು. ಈ ಬಾರಿ ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯೂ ಆಗಿದ್ದರು. ಆಧ್ಯಾತ್ಮ ಗುರುವಿನ ನೆಲೆಯಲ್ಲಿ ಉತ್ತರ ಭಾರತದಲ್ಲಿ ಭಾರೀ ಪ್ರಸಿದ್ಧಿಯನ್ನೂ ಹೊಂದಿದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಅವರಿಗೆ ಮಣೆ ಹಾಕದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸ್ಥಾನ ನೀಡಿದೆ.
Read: ಉತ್ತರಾಖಂಡ ಬಿಜೆಪಿ ಸರಕಾರದಲ್ಲಿ ಸಿಎಂ ಬದಲಾವಣೆ ಪರ್ವ ; ರಾವತ್ ರಾಜಿನಾಮೆ
Trivendra Singh Rawat resigned as the Uttarakhand chief minister on Tuesday amid calls for a change in leadership. BJP legislature party in a meeting in Dehradun today picked Tirath Singh Rawat to be his successor.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm