ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.

ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm