ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.

ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am