ಬ್ರೇಕಿಂಗ್ ನ್ಯೂಸ್
10-03-21 10:19 pm Headline Karnataka News Network ದೇಶ - ವಿದೇಶ
ನವದೆಹಲಿ, ಮಾ.10: ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳ ಧರಣಿ ನಾಲ್ಕು ತಿಂಗಳು ಪೂರೈಸುವ ಹೊತ್ತಲ್ಲೇ ಭಾರತ್ ಬಂದ್ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಾ.26ರಂದು ಒಂದು ದಿನ ದೇಶವ್ಯಾಪಿ ಬಂದ್ ನಡೆಸಲು ಕರೆ ನೀಡಿವೆ.
ಮಾ.26ರಂದು ಸಂಪೂರ್ಣ ಭಾರತ ಬಂದ್ ನಡೆಸಲಿದ್ದೇವೆ. ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ಅದೇ ನಾಲ್ಕು ತಿಂಗಳು ಪೂರೈಸಲಿದೆ. ಅದು ದೇಶವ್ಯಾಪಿ ಶಾಂತಿಯುತವಾಗಿ ಪ್ರತಿಭಟನೆ, ಬಂದ್ ನಡೆಸಲಿದ್ದೇವೆ ಎಂದು ರೈತ ಮುಖಂಡ ಬೂಟಾ ಸಿಂಗ್ ದೆಹಲಿಯ ಸಿಂಘು ಗಡಿಯಲ್ಲಿ ಹೇಳಿದ್ದಾರೆ.
ಮಾ.15ರಂದು ಪೆಟ್ರೋಲ್ ಬೆಲೆಯೇರಿಕೆ ಮತ್ತು ರೈಲ್ವೇ ಖಾಸಗೀಕರಣ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಯನ್ನು ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದು, ಅಂದಿನ ಧರಣಿಗೆ ರೈತ ಸಂಘಟನೆಗಳೂ ಬೆಂಬಲ ಘೋಷಿಸಿವೆ. ಮಾ.19ರಂದು ರೈತರು ಮಂಡಿ ಬಚಾವೋ, ಖೇತಿ ಬಚಾವೋ ದಿನ ಆಚರಿಸಲಿದ್ದಾರೆ. ಆಬಳಿಕ 28ರಂದು ರಾಜಗುರು, ಸುಖದೇವ್, ಭಗತ್ ಸಿಂಗ್ ಸ್ಮರಣೆಯಲ್ಲಿ ಹುತಾತ್ಮ ದಿನ ಆಚರಿಸಲಿದ್ದೇವೆ. ರೈತ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ಹೋಲಿ ಕಾ ದಹನ್ ಕಾರ್ಯಕ್ರಮವನ್ನೂ ಮಾಡಲಿದ್ದೇವೆ ಎಂದು ಬೂಟಾಸಿಂಗ್ ತಿಳಿಸಿದ್ದಾರೆ.
ಪಂಜಾಬ್, ಹರ್ಯಾಣ, ಉತ್ತರ ಪ್ರದೇಶ ಗಡಿಭಾಗ ಮತ್ತು ದೆಹಲಿಯ ಗಡಿಭಾಗದಲ್ಲಿ ಕಳೆದ ಮೂರು ತಿಂಗಳಿಂದ ರೈತರು ನಿರಂತರವಾಗಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಪಟ್ಟು ಹಿಡಿದಿದ್ದಾರೆ.
The farmers protesting against the Centre's farm laws have called an all-India strike on March 26. A joint convention will be organised with trade unions and other mass organisations for planning the Bharat Bandh, the Samyukta Kisan Morcha, an umbrella body to farmer unions, has said.
23-04-25 10:49 pm
Bangalore Correspondent
Cm Siddaramaiah, Pahalgam Attack: ಉಗ್ರರ ದಾಳಿಯ...
23-04-25 08:04 pm
Karnataka, D K Shivakumar, Pahalgam: ಕಾಶ್ಮೀರ...
23-04-25 06:54 pm
Pahalgam Terror Attack, Bharath Bhushan: ಪಹಲ್...
23-04-25 02:51 pm
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
23-04-25 09:25 pm
HK News Desk
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್...
23-04-25 05:16 pm
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
23-04-25 10:23 pm
Udupi Correspondent
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
ವಿನೂತನ ಒಳ ಮೀಸಲಾತಿ ನೀತಿ ಪ್ರಕಟಿಸಲು ಒತ್ತಾಯ ; ಬೀದ...
21-04-25 10:32 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm