ಬ್ರೇಕಿಂಗ್ ನ್ಯೂಸ್
13-03-21 12:35 pm Headline Karnataka News Network ದೇಶ - ವಿದೇಶ
ಜೋಧಪುರ,ಮಾ.13: ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಪ್ ಠಾಣಾ ವ್ಯಾಪ್ತಿಯ ಬಿಕಾನೆರ್ ಗ್ರಾಮದ ಎನ್ಹೆಚ್-11ರಲ್ಲಿ ನಡೆದಿದೆ.
ಜೈಸಲ್ಮೇರ್ ನೋಡಲು ದೆಹಲಿಯಿಂದ ಪ್ರವಾಸಿಗರು ಬಂದಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಮಿನಿ ಬಸ್ ಮತ್ತು ಟ್ರಕ್ ಮಧ್ಯೆ ಇಂದು ಬೆಳಗ್ಗೆ 7.15ಕ್ಕೆ ಎನ್ಹೆಚ್ 11ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಕ್ಕಳು ಸೇರಿ 8 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಕುರಿತು ಬಾಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Five people were killed in a collision between a bus and a trailer on National Highway 11 in the Bap area of Jodhpur on Saturday morning.
26-03-26 10:27 pm
HK News Staffer
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
ಬಾಂಗ್ಲಾದೇಶದಲ್ಲಿ ನದಿಗೆ ಉರುಳಿ ಬಿದ್ದ ಬಸ್ ; 23 ಮಂ...
26-03-26 12:31 pm
ಆಂಧ್ರಪ್ರದೇಶ ; ಖಾಸಗಿ ಬಸ್- ಜಲ್ಲಿ ತುಂಬಿದ ಲಾರಿ ಮು...
26-03-26 11:14 am
ಮುಂದಿನ ಲೋಕಸಭೆ ವೇಳೆಗೆ 543 ಸ್ಥಾನ 816ಕ್ಕೆ ಹೆಚ್ಚಳ...
25-03-26 09:32 pm
27-03-26 12:11 pm
HK News Staffer
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
ಅಮೆರಿಕ- ಇರಾನ್ ಶಾಂತಿ ಮಾತುಕತೆ; ಯುದ್ಧ ನಿಲ್ಲಿಸಲು...
25-03-26 06:15 pm
26-03-26 10:51 pm
HK News Staffer
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
27-03-26 06:51 am
Mangaluru Staffer
ಅಕ್ರಮ ಸಂಬಂಧ ಶಂಕೆ ; ತಾಯಿಯನ್ನ ನಿಂದಿಸಿದ್ದಕ್ಕೆ ಇಬ...
26-03-26 06:48 pm
ಮೂಡುಬಿದ್ರೆ ಸಂದೇಶ್ ಕೇಸ್ ಬೆನ್ನಲ್ಲೇ ಬೆಂಗಳೂರಿನಲ್ಲ...
26-03-26 03:12 pm
ಪ್ರೇಮದ ನಾಟಕವಾಡಿ ವೈದ್ಯೆಯನ್ನೇ 'ಜೀವಂತ ಶವ' ಮಾಡಿದ್...
26-03-26 09:28 am
ಮದುವೆಯಾಗೋದಾಗಿ ನಂಬಿಸಿ ಮೋಸ ; ನೀನು ನಂಗೆ ದೈಹಿಕ ತೃ...
24-03-26 02:04 pm