ಬ್ರೇಕಿಂಗ್ ನ್ಯೂಸ್
14-03-21 06:38 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.14: ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 115 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮಂಜೇಶ್ವರ ಮತ್ತು ಕೊನ್ನಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕಾಸರಗೋಡು ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಅವರನ್ನು ಕಣಕ್ಕಿಳಿಸಲಾಗಿದೆ.
ಸುರೇಂದ್ರನ್ ಸ್ಪರ್ಧೆಗೆ ಎರಡೂ ಕಡೆಯ ಕ್ಷೇತ್ರಗಳ ಕಾರ್ಯಕರ್ತರು ತೀವ್ರ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಎರಡು ಕಡೆ ಕಣಕ್ಕಿಳಿಸಲು ತೀರ್ಮಾನಿಸಿದೆ. ಇದೇ ವೇಳೆ, ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಬಿಜೆಪಿಯ ಏಕೈಕ ಶಾಸಕ ಸ್ಥಾನ ಹೊಂದಿದ್ದ ನೆಮ್ಮಾಮ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಸೇರಿದ್ದ ಮೆಟ್ರೋ ಮ್ಯಾನ್ ಇ. ಶ್ರೀಧರನ್ ಪಾಲಕ್ಕಾಡ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೃಷ್ಣದಾಸ್ - ಕಟ್ಟಕಡ, ಸಿ.ಕೆ. ಪದ್ಮನಾಭನ್ - ಧರ್ಮಡಂ, ಚಿತ್ರನಟ ಸುರೇಶ್ ಗೋಪಿ - ತ್ರಿಶ್ಶೂರ್, ಮಾಜಿ ಸಚಿವ ಎಂ.ಪಿ. ಅಲ್ಫೋನ್ಸ್ ಕನ್ನತಾನಮ್ - ಕಂಜಿರಾಪಳ್ಳಿ , ಕ್ಯಾಲಿಕಟ್ ವಿವಿಯ ಮಾಜಿ ಕುಲಪತಿ ಎಂ. ಅಬ್ದುಲ್ ಸಲಾಂ - ತಿರೂರ್, ನಟ ಕೃಷ್ಣ ಕುಮಾರ್ - ತಿರುವನಂತಪುರಂ, ಮಾಜಿ ಐಪಿಎಸ್ ಅಧಿಕಾರಿ ಜೇಕಬ್ ಥಾಮಸ್ - ಇರಿಂಜಾಲಕುಡ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
BJP will fight on 115 seats in Kerala while the rest of the 25 seats in Kerala will be allotted to its alliance partner.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm