ಬ್ರೇಕಿಂಗ್ ನ್ಯೂಸ್
14-03-21 06:38 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಮಾ.14: ಕೇರಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. 115 ಸ್ಥಾನಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಸುರೇಂದ್ರನ್ ಮಂಜೇಶ್ವರ ಮತ್ತು ಕೊನ್ನಿ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಕಾಸರಗೋಡು ಕ್ಷೇತ್ರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಅವರನ್ನು ಕಣಕ್ಕಿಳಿಸಲಾಗಿದೆ.
ಸುರೇಂದ್ರನ್ ಸ್ಪರ್ಧೆಗೆ ಎರಡೂ ಕಡೆಯ ಕ್ಷೇತ್ರಗಳ ಕಾರ್ಯಕರ್ತರು ತೀವ್ರ ಒತ್ತಡ ಹಾಕಿದ ಹಿನ್ನೆಲೆಯಲ್ಲಿ ಬಿಜೆಪಿ ಚುನಾವಣಾ ಸಮಿತಿ ಎರಡು ಕಡೆ ಕಣಕ್ಕಿಳಿಸಲು ತೀರ್ಮಾನಿಸಿದೆ. ಇದೇ ವೇಳೆ, ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಬಿಜೆಪಿಯ ಏಕೈಕ ಶಾಸಕ ಸ್ಥಾನ ಹೊಂದಿದ್ದ ನೆಮ್ಮಾಮ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದಾರೆ.
ಇತ್ತೀಚೆಗೆ ಬಿಜೆಪಿ ಸೇರಿದ್ದ ಮೆಟ್ರೋ ಮ್ಯಾನ್ ಇ. ಶ್ರೀಧರನ್ ಪಾಲಕ್ಕಾಡ್, ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೃಷ್ಣದಾಸ್ - ಕಟ್ಟಕಡ, ಸಿ.ಕೆ. ಪದ್ಮನಾಭನ್ - ಧರ್ಮಡಂ, ಚಿತ್ರನಟ ಸುರೇಶ್ ಗೋಪಿ - ತ್ರಿಶ್ಶೂರ್, ಮಾಜಿ ಸಚಿವ ಎಂ.ಪಿ. ಅಲ್ಫೋನ್ಸ್ ಕನ್ನತಾನಮ್ - ಕಂಜಿರಾಪಳ್ಳಿ , ಕ್ಯಾಲಿಕಟ್ ವಿವಿಯ ಮಾಜಿ ಕುಲಪತಿ ಎಂ. ಅಬ್ದುಲ್ ಸಲಾಂ - ತಿರೂರ್, ನಟ ಕೃಷ್ಣ ಕುಮಾರ್ - ತಿರುವನಂತಪುರಂ, ಮಾಜಿ ಐಪಿಎಸ್ ಅಧಿಕಾರಿ ಜೇಕಬ್ ಥಾಮಸ್ - ಇರಿಂಜಾಲಕುಡ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.
BJP will fight on 115 seats in Kerala while the rest of the 25 seats in Kerala will be allotted to its alliance partner.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am