ಬ್ರೇಕಿಂಗ್ ನ್ಯೂಸ್
17-03-21 03:30 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.17 : ಇಬ್ಬರು ಮಕ್ಕಳಿಗೆ ವಿಷವುಣಿಸಿ ತಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚೆರ್ವತ್ತೂರಿನಲ್ಲಿ ನಡೆದಿದೆ.
ಪಿಲಿಕ್ಕೋಡು ನಿವಾಸಿ ಆಟೋರಿಕ್ಷಾ ಚಾಲಕ ರೂಪೇಶ್ (37) ಮತ್ತು ಮಕ್ಕಳಾದ ವೈದೇಹಿ (10) ಮತ್ತು ಶಿವಾನಂದ (6) ಮೃತಪಟ್ಟವರು. ಅವರ ಮೃತದೇಹ ನಿರ್ಮಾಣ ಹಂತದಲ್ಲಿರುವ ಮನೆಯ ಕೋಣೆಯಲ್ಲಿ ಪತ್ತೆಯಾಗಿವೆ.
ಮಕ್ಕಳಿಬ್ಬರು ವಿಷ ಸೇವನೆಯಿಂದ ಮೃತಪಟ್ಟರೆ ರೂಪೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಕ್ಕಳಿಗೆ ವಿಷವುಣಿಸಿ ಬಳಿಕ ಆತ್ಮಹತ್ಯೆಗೈದಿರುವ ಬಗ್ಗೆ ಶಂಕಿಸಲಾಗಿದೆ.
ರೂಪೇಶ್ ಅವರು ಕಾಞಂಗಾಡ್ ನ ಸವಿತಾ ಎಂಬಾಕೆಯನ್ನು ವಿವಾಹವಾಗಿದ್ದರು. ದಾಂಪತ್ಯದಲ್ಲಿ ವಿರಸ ಮೂಡಿ ಇಬ್ಬರು ಬೇರೆ ಬೇರೆ ವಾಸವಾಗಿದ್ದರು ಎನ್ನಲಾಗಿದೆ . ಇಬ್ಬರು ಮಕ್ಕಳು, ತಂದೆ ಜೊತೆ ವಾಸವಾಗಿದ್ದರು. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ. ಚಂದೇರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.
In a tragic incident A Husband who had dispute with his wife killed himself also by giving poison to two of his kids.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am