ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.

ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.

ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm