ಬ್ರೇಕಿಂಗ್ ನ್ಯೂಸ್
17-03-21 04:42 pm Headline Karnataka News Network ದೇಶ - ವಿದೇಶ
ಶಬರಿಮಲೆ, ಮಾ.17: ಕೇರಳದಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದಲ್ಲಿರುವ ಡಿಸಿಎಂ ಅಶ್ವತ್ಧ ನಾರಾಯಣ ಇರುಮುಡಿ ಹೊತ್ತುಕೊಂಡು ಪುಣ್ಯಕ್ಷೇತ್ರ ಶಬರಿಮಲೆಗೆ ತೆರಳಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು. ಮಂಗಳವಾರ ಸಂಜೆ 5.30ಕ್ಕೆ ಪಂಪಾ ನದಿಯ ಬಳಿಯಿಂದ ಬೆಟ್ಟಕ್ಕೆ ಇರುಮುಡಿಯನ್ನು ಹೊತ್ತು ಕಾಲ್ನಡಿಗೆಯಲ್ಲಿ ಹೊರಟ ಡಿಸಿಎಂ, ಬಳಿಕ ರಾತ್ರಿ ವೇಳೆಗೆ ಸನ್ನಿಧಾನ ತಲುಪಿದ್ದಾರೆ.

ಅದೇ ವೇಳೆಗೆ ಸನ್ನಿಧಾನದಲ್ಲಿ ನಡೆಯುವ ವಿಶಿಷ್ಟ ಸಂಪ್ರದಾಯ ಪಡಿಪೂಜೆಯಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಈ ವೇಳೆ, ಕ್ಷೇತ್ರದ ಮುಖ್ಯ ಅರ್ಚಕರಾದ ರಾಜೀವ ಕಂದರಾರು ಮತ್ತು ಮೇಲ್ ಶಾಂತಿ ಕೆ.ವಿ. ಜಯರಾಜ್ ಪೊಟ್ರಿ ಡಿಸಿಎಂ ಭೇಟಿ ನೀಡಿದ ಕಾರಣ ವಿಶೇಷ ಪೂಜೆ ನೆರವೇರಿಸಿ, ಎಲೆ ಪ್ರಸಾದವನ್ನು ನೀಡಿದರು. ಅಶ್ವತ್ಥ ನಾರಾಯಣ ತಾವು ಹೊತ್ತು ತಂದ ಇರುಮುಡಿಯನ್ನು ಸನ್ನಿಧಾನದ ಸ್ವರ್ಣ ಮೆಟ್ಟಿಲ ಮುಂದೆ ನಿಂತು ದೇವರಿಗೆ ಅರ್ಪಿಸಿದರು.

ಇದಕ್ಕೂ ಮುನ್ನ ಪಂದಳಮ್ ಅರಮನೆಗೆ ಭೇಟಿ ನೀಡಿದ ಅಶ್ವತ್ಥ ನಾರಾಯಣ, ಅಲ್ಲಿ ಅಯ್ಯಪ್ಪ ಸ್ವಾಮಿಯ ಸಾಕು ತಂದೆಯಾಗಿದ್ದ ರಾಜಶೇಖರ ಪೆರುಮಾಳ್ ವಂಶಸ್ಥರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm